ಮಂಗಳೂರು, : ಸ್ವಾತಂತ್ರ ದಿನದ ಸಂಭ್ರಮದ ಜತೆಯಲ್ಲೇ ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಒಂದಾಗ ನಾಗರಪಂಚಮಿಯನ್ನು ನಾಡಿನ ಜನತೆ ಇಂದು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇವಸ್ಥಾನಗಳಿಗೆ ಜನಸಾಗರವೇ ಹರಿದುಬರುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕುಡುಪು ಅನಂತಪದ್ಮನಾಭ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆಗೆ ಬೆಳಗ್ಗಿನಿಂದಲೇ ಜನರು ಸೇರ ತೊಡಗಿದ್ದಾರೆ. ಇಂದು ಮಳೆ ಕೂಡ ಸ್ವಲ್ಪ ವಿರಾಮ ಘೋಷಿಸಿದ ಕಾರಣ ಜನರು ಮನೆಯಿಂದ ಹೊರಬಂದು ನಾಗದೇವರ ಪ್ರಾರ್ಥಿಸಲು ದೇವಸ್ಥಾನಗಳಿಗೆ ತೆರಳಿದರು.
ಕುಡುಪುವಿನಿಂದ ಜನರು ಬೆಳಗ್ಗೆ ಐದು ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ನಾಗದೇವರಿಗೆ ಹಾಲನ್ನು ಅರ್ಪಿಸಲು ಮುಂದಾದರು. ದೇವಸ್ಥಾನದ ಮುಂಭಾಗದಲ್ಲಿ ರಸ್ತೆಯು ಇಕ್ಕಟ್ಟಾಗಿರುವ ಕಾರಣದಿಂದಾಗಿ ವಾಹನ ಸಂಚಾರವು ಬ್ಲಾಕ್ ಆಯಿತು.
ಕೆಲವೊಂದು ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಗರಪಂಚಮಿಯನ್ನು ಜನರು ತುಂಬಾ ಸಂಭ್ರಮದಿಂದ ಆಚರಿಸಿದರು..
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…