Featured

ಕರಾವಳಿಯ ಕಂಬಳ ವೇಳಾಪಟ್ಟಿ ಬಿಡುಗಡೆ -Vishwanews24

ಮೂಡುಬಿದಿರೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-2020ನೇ ಸಾಲಿನಲ್ಲಿ ನಡೆಯುವ ಕಂಬಳಗಳ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಬಿಡುಗಡೆಗೊಳಿಸಿದೆ.

ಈ ವರ್ಷದ ನವೆಂಬರ್ 30ರಂದು ಕಕ್ಯಪದವಿನಲ್ಲಿ ಮೊದಲ ಕಂಬಳ ನಡೆಯಲಿದ್ದು, 2020ರ ಮಾರ್ಚ್‍ವರೆಗೆ ಒಟ್ಟು 19 ಕಂಬಳಗಳು ನಡೆಯಲಿವೆ.

ಕಂಬಳ ವೇಳಾಪಟ್ಟಿ:
1.      30.11.2019   ಕಕ್ಯಪದವು
2.      07.12.2019   ಹೋಕ್ಕಾಡಿಗೋಳಿ
3.      14.12.2019   ಬಾರಡಿಬೀಡು
4.      21.12.2019   ಮೂಡುಬಿದಿರೆ
5.      25.12.2019   ಅಲ್ತಾರು
6       28.12.2019    ಮೂಲ್ಕಿ
7.      04.01.2020   ಮಿಯಾರು
8.     11.01.2020     ಅಡ್ವೆ
9.     18.01.2020    ಪುತ್ತೂರು
10.    25.01.2020    ಮಂಗಳೂರು
11.    01.02.2020    ಐಕಳ
12.    08.02.2020    ಜಪ್ಪು
13.    15.02.2020    ವಾಮಂಜೂರು
14.    22.02.2020   ಪೈವಳಿಕೆ/ಸುರತ್ಕಲ್
15.    29.02.2020    ಉಪ್ಪಿನಂಗಡಿ
16.    07.03.2020     ವೇಣೂರು
17.    14.03.2020     ಬಂಗಾಡಿಕೊಲ್ಲಿ
18.    21.03.2020     ತಲಪಾಡಿ
19.    29.03.2020    ಕಟಪಾಡಿ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago