ಮಂಗಳೂರು: ಮೀನುಗಾರಿಕಾ ಇಲಾಖೆಯ ‘ಮತ್ಸ್ಯ ದರ್ಶಿನಿ’ ಉಪಾಹಾರ ಮಂದಿರಗಳನ್ನು ರಾಜ್ಯದ ಎಲ್ಲ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿ ಗುರುವಾರ ದ.ಕ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾ ಮಂಡಲದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ್ದಾರೆ.
ಮೀನುಗಾರಿಕಾ ಇಲಾಖೆಯ ಮತ್ಸ್ಯ ದರ್ಶಿನಿ ಉಪಾಹಾರ ಮಂದಿರಗಳು ಪ್ರಸ್ತುತ ರಾಜ್ಯದ ಆಯ್ದ ನಗರಗಳಿಗೆ ಸೀಮಿತವಾಗಿದೆ. ಕರಾವಳಿಯ ಮೀನಿನ ಸ್ವಾದವನ್ನು ರಾಜ್ಯದ ಎಲ್ಲ ತಾಲೂಕುಗಳಿಗೆ ಒಯ್ಯಲಾಗುವುದು. ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮತ್ಸ್ಯ ದರ್ಶಿನಿ ಆರಂಭದೊಂದಿದೆ ಮೀನುಗಾರಿಕೆಯನ್ನು ಬೆಂಬಲಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇದೇ ಸಂದರ್ಭದಲ್ಲಿ, “ಮೀನುಗಾರ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೊಂದಿರುವ ಐವತ್ತು ಸಾವಿರ ರೂಪಾಯಿ ಸಾಲ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಸಾಲ ಮರುಪಾವತಿಸಲು ಒತ್ತಡ ಹೇರಬಾರದೆಂದು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ನಿರ್ದೇಶಿಸಲಾಗಿದೆ” ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…