ಮಂಗಳೂರು: ಮೀನುಗಾರಿಕಾ ಇಲಾಖೆಯ ‘ಮತ್ಸ್ಯ ದರ್ಶಿನಿ’ ಉಪಾಹಾರ ಮಂದಿರಗಳನ್ನು ರಾಜ್ಯದ ಎಲ್ಲ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿ ಗುರುವಾರ ದ.ಕ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾ ಮಂಡಲದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ್ದಾರೆ.
ಮೀನುಗಾರಿಕಾ ಇಲಾಖೆಯ ಮತ್ಸ್ಯ ದರ್ಶಿನಿ ಉಪಾಹಾರ ಮಂದಿರಗಳು ಪ್ರಸ್ತುತ ರಾಜ್ಯದ ಆಯ್ದ ನಗರಗಳಿಗೆ ಸೀಮಿತವಾಗಿದೆ. ಕರಾವಳಿಯ ಮೀನಿನ ಸ್ವಾದವನ್ನು ರಾಜ್ಯದ ಎಲ್ಲ ತಾಲೂಕುಗಳಿಗೆ ಒಯ್ಯಲಾಗುವುದು. ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮತ್ಸ್ಯ ದರ್ಶಿನಿ ಆರಂಭದೊಂದಿದೆ ಮೀನುಗಾರಿಕೆಯನ್ನು ಬೆಂಬಲಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇದೇ ಸಂದರ್ಭದಲ್ಲಿ, “ಮೀನುಗಾರ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೊಂದಿರುವ ಐವತ್ತು ಸಾವಿರ ರೂಪಾಯಿ ಸಾಲ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಸಾಲ ಮರುಪಾವತಿಸಲು ಒತ್ತಡ ಹೇರಬಾರದೆಂದು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ನಿರ್ದೇಶಿಸಲಾಗಿದೆ” ಎಂದು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…