ನಮ್ಮ ಕರಾವಳಿಯ ಹುಡುಗ ಜಗದೀಶ್ ನಾಯಕನಾಗಿ ಅಭಿನಯಿಸಿರುವ “ಮಚ್ಚಾ ನೀನ್ ಬದುಕ್ಬೇಕಾ…? ” ಚಿತ್ರದ ಚಿತ್ರೀಕರಣ ಇದೆ ಗುರುವಾರದಂದು ಸಂಪೂರ್ಣ ಮುಕ್ತಾಯವಾಗಿದ್ದು, ಮುಂದಿನ ವಾರದಲ್ಲಿ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಲಿದೆ ಎಂದು ಈ ಸಮಯದಲ್ಲಿ ಹೇಳಿಕೊಂಡಿದೆ.
ಜೋತೆಗೆ ಯುವ ಪ್ರತಿಭೆ ಆನಂದ ಮುರುಡೇಶ್ವರ ಸಾಹಿತ್ಯ ಬರೆದಿರುವ ಒಂದು ಗೀತೆ ಸಹ ಚಿತ್ರದಲ್ಲಿದ್ದು ಇದರ ಆಡಿಯೊ ಸಾಂಗ್ ಅನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ AJ Creative Minds 2020 ಯೂಟ್ಯೂಬ್ ಚಾನೆಲ್ ಅಲ್ಲಿ ಬಿಡುಗಡೆಮಾಡಲಾಗುವುದು ಮತ್ತು ಚಿತ್ರೀಕರಣ ಮುಗಿದ ದಿನವೆ ಹೊಸ ಪೊಸ್ಟರ್ ಬಿಡುಗಡೆ ಮಾಡಲಾಗಿದೆ ತುಂಬಾ ಅದ್ಭುತವಾಗಿ ಈಗಾಗಲೇ ಕೆಲಸ ಮಾಡಿರುವ ಚಿತ್ರತಂಡದ ತಂತ್ರಜ್ಞರು ಕ್ಯಾಮರಾ ಹಿಂದೆ ನಮ್ಮ ಕುಂದಾಪುರ ಮುಲದ ಅಭಿನಂದನ್ ಶೆಟ್ಟಿ ಸಹ ಕೆಲಸ ಮಾಡಿದ್ದಾರೆ.
ನಾಯಕನಾಗಿ ಜಗದೀಶ್, ನಾಯಕಿಯಾಗಿ ಮುಲತಃ ಶಿವಮೊಗ್ಗದ ರಮ್ಯ ದೇವಾಂಗ, ಇನ್ನೂ ಅನೇಕ ರಂಗಭೂಮಿಯ ,ಹಿರಿತೆರೆಯ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ…
ಈಗಾಗಲೇ ಚಿತ್ರದ ಪೊಸ್ಟ್ ಪ್ರೊಡಕ್ಷನ್ಸ್ ಕೆಲಸ ಸಹ ನಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೆವೆ ಎಂದು ನಿರ್ಮಾಪಕರು ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ನಿರ್ಮಾಪಕರುಗಳಾದ ಲಕ್ಷ್ಮಣ ಗೌಡ್ರು ಕುಣಿಗಲ್ ,ಉಮಾಶಂಕರ್ ಮಂಗಳೂರು,ಕಾವ್ಯ ಭಟ್, ಶ್ರೀಮತಿ ಪ್ರೇಮಾ ಕೂರ್ಗ್ ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…