ಉಡುಪಿ

ಕರಾವಳಿಯ ಯುವ ಪ್ರತಿಭಾವಂತ ಕಲಾವಿದರುಗಳ ಮೊದಲ ಪ್ರಯತ್ನ “ಮಚ್ಚಾ ನೀನ್ ಬದುಕ್ಬೇಕಾ?” ಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯ – ಮುಂದಿನ ವಾರ ಚಿತ್ರದ ಹಾಡು AJ Creative Minds 2020 YouTube ಚಾನೆಲ್ ಅಲ್ಲಿ ಬಿಡುಗಡೆ -Vishwanews24

ಕರಾವಳಿಯ ಯುವ ಪ್ರತಿಭಾವಂತ ಕಲಾವಿದರುಗಳ ಮೊದಲ ಪ್ರಯತ್ನ “ಮಚ್ಚಾ ನೀನ್ ಬದುಕ್ಬೇಕಾ?”

ಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯ – ಮುಂದಿನ ವಾರ ಚಿತ್ರದ ಹಾಡು AJ Creative

Minds 2020 YouTube ಚಾನೆಲ್ ಅಲ್ಲಿ ಬಿಡುಗಡೆ -Vishwanews24

ನಮ್ಮ ಕರಾವಳಿಯ ಹುಡುಗ ಜಗದೀಶ್ ನಾಯಕನಾಗಿ ಅಭಿನಯಿಸಿರುವ “ಮಚ್ಚಾ ನೀನ್ ಬದುಕ್ಬೇಕಾ…? ” ಚಿತ್ರದ ಚಿತ್ರೀಕರಣ ಇದೆ ಗುರುವಾರದಂದು ಸಂಪೂರ್ಣ ಮುಕ್ತಾಯವಾಗಿದ್ದು, ಮುಂದಿನ ವಾರದಲ್ಲಿ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಲಿದೆ ಎಂದು ಈ ಸಮಯದಲ್ಲಿ ಹೇಳಿಕೊಂಡಿದೆ.

ಜೋತೆಗೆ ಯುವ ಪ್ರತಿಭೆ ಆನಂದ ಮುರುಡೇಶ್ವರ ಸಾಹಿತ್ಯ ಬರೆದಿರುವ ಒಂದು ಗೀತೆ ಸಹ ಚಿತ್ರದಲ್ಲಿದ್ದು ಇದರ ಆಡಿಯೊ ಸಾಂಗ್ ಅನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ AJ Creative Minds 2020 ಯೂಟ್ಯೂಬ್ ಚಾನೆಲ್ ಅಲ್ಲಿ ಬಿಡುಗಡೆಮಾಡಲಾಗುವುದು ಮತ್ತು ಚಿತ್ರೀಕರಣ ಮುಗಿದ ದಿನವೆ ಹೊಸ ಪೊಸ್ಟರ್ ಬಿಡುಗಡೆ ಮಾಡಲಾಗಿದೆ ತುಂಬಾ ಅದ್ಭುತವಾಗಿ ಈಗಾಗಲೇ ಕೆಲಸ ಮಾಡಿರುವ ಚಿತ್ರತಂಡದ ತಂತ್ರಜ್ಞರು ಕ್ಯಾಮರಾ ಹಿಂದೆ ನಮ್ಮ ಕುಂದಾಪುರ ಮುಲದ ಅಭಿನಂದನ್ ಶೆಟ್ಟಿ ಸಹ ಕೆಲಸ ಮಾಡಿದ್ದಾರೆ.

ನಾಯಕನಾಗಿ ಜಗದೀಶ್, ನಾಯಕಿಯಾಗಿ ಮುಲತಃ ಶಿವಮೊಗ್ಗದ ರಮ್ಯ ದೇವಾಂಗ, ಇನ್ನೂ ಅನೇಕ ರಂಗಭೂಮಿಯ ,ಹಿರಿತೆರೆಯ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ…

ಈಗಾಗಲೇ ಚಿತ್ರದ ಪೊಸ್ಟ್ ಪ್ರೊಡಕ್ಷನ್ಸ್ ಕೆಲಸ ಸಹ ನಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೆವೆ ಎಂದು ನಿರ್ಮಾಪಕರು ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ನಿರ್ಮಾಪಕರುಗಳಾದ ಲಕ್ಷ್ಮಣ ಗೌಡ್ರು ಕುಣಿಗಲ್ ,ಉಮಾಶಂಕರ್ ಮಂಗಳೂರು,ಕಾವ್ಯ ಭಟ್, ಶ್ರೀಮತಿ ಪ್ರೇಮಾ ಕೂರ್ಗ್ ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago