Featured

ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಕರಾವಳಿಯ 2022-23ನೇ ಸಾಲಿನ ಕಂಬಳದ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಅಂತಿಮಗೊಳಿಸಿ ಪ್ರಕಟಿಸಿದೆ.

ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ ಈ ಬಾರಿ ನವೆಂಬರ್ 5 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, 23 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ.

ಈ ಬಾರಿಯ ಕಂಬಳ ವೇಳಾಪಟ್ಟಿ ಹೀಗಿದೆ :

ನವೆಂಬರ್ 5 – ಶಿರ್ವ ಕಂಬುಲ

ನವೆಂಬರ್ 12 – ಪಿಲಿಕುಳ ಕಂಬುಲ

ನವೆಂಬರ್ 19 – ಪಜೀರ್ ಕಂಬುಲ

ನವೆಂಬರ್ 26 – ಕಕ್ಯಪದವು ಕಂಬುಲ

ಡಿಸೆಂಬರ್ 3 – ವೇಣೂರು ಪೆರ್ಮುಡ ಕಂಬುಲ

ಡಿಸೆಂಬರ್ 10 – ಬಾರಾಡಿ ಬೀಡು ಕಂಬುಲ

ಡಿಸೆಂಬರ್ 17 – ಹೊಕ್ಕಾಡಿಗೋಳಿ ಕಂಬುಲ

ಡಿಸೆಂಬರ್ 24 – ಮೂಡಬಿದ್ರೆ ಕಂಬುಲ

ಡಿಸೆಂಬರ್ 31 – ಮೂಲ್ಕಿ ಅರಸು ಕಂಬುಲ

ದಿಟ್ಟತನದ ನಿರ್ಧಾರಗಳಲ್ಲಿ ಶುಭ.. ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಜನವರಿ 7- ಮಿಯಾರ್ ಕಂಬುಲ

ಜನವರಿ 14 – ಅಡ್ವೆ ನಂದಿಕೂರು ಕಂಬುಲ

ಜನವರಿ 21 – ಮಂಗಳೂರು, ಬಂಗ್ರಕುಳೂರು ಕಂಬುಲ

ಜನವರಿ 28 – ಐಕಳ ಬಾವ ಕಂಬುಲ

ಫೆಬ್ರವರಿ 4 – ಪುತ್ತೂರು ಕಂಬುಲ

ಫೆಬ್ರವರಿ 11 – ಕಟಪಾಡಿ ಬೀಡು ಕಂಬುಲ

ಫೆಬ್ರವರಿ 18 – ವಾಮಂಜೂರು ತಿರುವೈಲ್ ಕಂಬುಲ

ಫೆಬ್ರವರಿ 25 – ಜಪ್ಪು ಕಂಬುಲ

ಮಾರ್ಚ್ 4 – ಬಂಟ್ವಾಳ, ನಾವೂರು ಕಂಬುಲ

ಮಾರ್ಚ್ 11 – ಉಪ್ಪಿನಂಗಡಿ ಕಂಬುಲ

ಮಾರ್ಚ್ 18 – ಬಂಗಾಡಿ ಕಂಬುಲ

ಮಾರ್ಚ್ 25 – ಪೈವಳಿಕೆ ಕಂಬುಲ

ದಿಟ್ಟತನದ ನಿರ್ಧಾರಗಳಲ್ಲಿ ಶುಭ.. ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಏಪ್ರಿಲ್ 1 – ಸುರತ್ಕಲ್ ಕಂಬುಲ

ಏಪ್ರಿಲ್ 8 – ಪಣಪಿಲ ಕಂಬುಲ

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

16 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

17 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

17 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

20 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

20 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

20 hours ago