Featured

ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಕರಾವಳಿಯ 2022-23ನೇ ಸಾಲಿನ ಕಂಬಳದ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಅಂತಿಮಗೊಳಿಸಿ ಪ್ರಕಟಿಸಿದೆ.

ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ ಈ ಬಾರಿ ನವೆಂಬರ್ 5 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, 23 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ.

ಈ ಬಾರಿಯ ಕಂಬಳ ವೇಳಾಪಟ್ಟಿ ಹೀಗಿದೆ :

ನವೆಂಬರ್ 5 – ಶಿರ್ವ ಕಂಬುಲ

ನವೆಂಬರ್ 12 – ಪಿಲಿಕುಳ ಕಂಬುಲ

ನವೆಂಬರ್ 19 – ಪಜೀರ್ ಕಂಬುಲ

ನವೆಂಬರ್ 26 – ಕಕ್ಯಪದವು ಕಂಬುಲ

ಡಿಸೆಂಬರ್ 3 – ವೇಣೂರು ಪೆರ್ಮುಡ ಕಂಬುಲ

ಡಿಸೆಂಬರ್ 10 – ಬಾರಾಡಿ ಬೀಡು ಕಂಬುಲ

ಡಿಸೆಂಬರ್ 17 – ಹೊಕ್ಕಾಡಿಗೋಳಿ ಕಂಬುಲ

ಡಿಸೆಂಬರ್ 24 – ಮೂಡಬಿದ್ರೆ ಕಂಬುಲ

ಡಿಸೆಂಬರ್ 31 – ಮೂಲ್ಕಿ ಅರಸು ಕಂಬುಲ

ದಿಟ್ಟತನದ ನಿರ್ಧಾರಗಳಲ್ಲಿ ಶುಭ.. ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಜನವರಿ 7- ಮಿಯಾರ್ ಕಂಬುಲ

ಜನವರಿ 14 – ಅಡ್ವೆ ನಂದಿಕೂರು ಕಂಬುಲ

ಜನವರಿ 21 – ಮಂಗಳೂರು, ಬಂಗ್ರಕುಳೂರು ಕಂಬುಲ

ಜನವರಿ 28 – ಐಕಳ ಬಾವ ಕಂಬುಲ

ಫೆಬ್ರವರಿ 4 – ಪುತ್ತೂರು ಕಂಬುಲ

ಫೆಬ್ರವರಿ 11 – ಕಟಪಾಡಿ ಬೀಡು ಕಂಬುಲ

ಫೆಬ್ರವರಿ 18 – ವಾಮಂಜೂರು ತಿರುವೈಲ್ ಕಂಬುಲ

ಫೆಬ್ರವರಿ 25 – ಜಪ್ಪು ಕಂಬುಲ

ಮಾರ್ಚ್ 4 – ಬಂಟ್ವಾಳ, ನಾವೂರು ಕಂಬುಲ

ಮಾರ್ಚ್ 11 – ಉಪ್ಪಿನಂಗಡಿ ಕಂಬುಲ

ಮಾರ್ಚ್ 18 – ಬಂಗಾಡಿ ಕಂಬುಲ

ಮಾರ್ಚ್ 25 – ಪೈವಳಿಕೆ ಕಂಬುಲ

ದಿಟ್ಟತನದ ನಿರ್ಧಾರಗಳಲ್ಲಿ ಶುಭ.. ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಏಪ್ರಿಲ್ 1 – ಸುರತ್ಕಲ್ ಕಂಬುಲ

ಏಪ್ರಿಲ್ 8 – ಪಣಪಿಲ ಕಂಬುಲ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 days ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

2 days ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

2 days ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

2 days ago