ಕರಾವಳಿಯ 2022-23ನೇ ಸಾಲಿನ ಕಂಬಳದ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಅಂತಿಮಗೊಳಿಸಿ ಪ್ರಕಟಿಸಿದೆ.
ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ ಈ ಬಾರಿ ನವೆಂಬರ್ 5 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, 23 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ.
ಈ ಬಾರಿಯ ಕಂಬಳ ವೇಳಾಪಟ್ಟಿ ಹೀಗಿದೆ :
ನವೆಂಬರ್ 5 – ಶಿರ್ವ ಕಂಬುಲ
ನವೆಂಬರ್ 12 – ಪಿಲಿಕುಳ ಕಂಬುಲ
ನವೆಂಬರ್ 19 – ಪಜೀರ್ ಕಂಬುಲ
ನವೆಂಬರ್ 26 – ಕಕ್ಯಪದವು ಕಂಬುಲ
ಡಿಸೆಂಬರ್ 3 – ವೇಣೂರು ಪೆರ್ಮುಡ ಕಂಬುಲ
ಡಿಸೆಂಬರ್ 10 – ಬಾರಾಡಿ ಬೀಡು ಕಂಬುಲ
ಡಿಸೆಂಬರ್ 17 – ಹೊಕ್ಕಾಡಿಗೋಳಿ ಕಂಬುಲ
ಡಿಸೆಂಬರ್ 24 – ಮೂಡಬಿದ್ರೆ ಕಂಬುಲ
ಡಿಸೆಂಬರ್ 31 – ಮೂಲ್ಕಿ ಅರಸು ಕಂಬುಲ
ಜನವರಿ 7- ಮಿಯಾರ್ ಕಂಬುಲ
ಜನವರಿ 14 – ಅಡ್ವೆ ನಂದಿಕೂರು ಕಂಬುಲ
ಜನವರಿ 21 – ಮಂಗಳೂರು, ಬಂಗ್ರಕುಳೂರು ಕಂಬುಲ
ಜನವರಿ 28 – ಐಕಳ ಬಾವ ಕಂಬುಲ
ಫೆಬ್ರವರಿ 4 – ಪುತ್ತೂರು ಕಂಬುಲ
ಫೆಬ್ರವರಿ 11 – ಕಟಪಾಡಿ ಬೀಡು ಕಂಬುಲ
ಫೆಬ್ರವರಿ 18 – ವಾಮಂಜೂರು ತಿರುವೈಲ್ ಕಂಬುಲ
ಫೆಬ್ರವರಿ 25 – ಜಪ್ಪು ಕಂಬುಲ
ಮಾರ್ಚ್ 4 – ಬಂಟ್ವಾಳ, ನಾವೂರು ಕಂಬುಲ
ಮಾರ್ಚ್ 11 – ಉಪ್ಪಿನಂಗಡಿ ಕಂಬುಲ
ಮಾರ್ಚ್ 18 – ಬಂಗಾಡಿ ಕಂಬುಲ
ಮಾರ್ಚ್ 25 – ಪೈವಳಿಕೆ ಕಂಬುಲ
ಏಪ್ರಿಲ್ 1 – ಸುರತ್ಕಲ್ ಕಂಬುಲ
ಏಪ್ರಿಲ್ 8 – ಪಣಪಿಲ ಕಂಬುಲ
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…