ಉಡುಪಿ: ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ಒದಗಿಸಿಲ್ಲ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆ ಈಡೇರಿಲ್ಲ.
ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಗೆ ಅಗತ್ಯ ಅನುದಾನ, ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತ ಏರಿಕೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವೃಧ್ದಿ ನಿಗಮಕ್ಕೆ ಅನುದಾನದ ಬಗ್ಗೆ ಯಾವುದೇ ಘೋಷಣೆ ಮಾಡದೇ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು …
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ…
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ…