Featured

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿ.ಸೆ. ಇಳಿಕೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಮಾ. 24ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದ.ಕ. ಜಿಲ್ಲೆಯಲ್ಲಿ 39 ಡಿ.ಸೆ. ಮತ್ತು ಉಡುಪಿ ಜಿಲ್ಲೆಯಲ್ಲಿ 37.4 ಡಿ.ಸೆ. ತಾಪಮಾನ ದಾಖಲಾಗಿತ್ತು.

ಇದನ್ನೂ ಓದಿ:

ಕುಂದಾಪುರ, ಹಿರಿಯಡಕ, ಬೆಳ್ಳರ್ಪಾಡಿ, ಆತ್ರಾಡಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಗುಡುಗು, ಮಿಂಚಿನೊಂದಿಗೆ ಮಳೆ ಸುರಿದಿದೆ.
ಕಳೆದ ಕೆಲವು ದಿನಗಳಿಂದ ವಿಪರೀತ ಉಷ್ಣಾಂಶ ದಾಖಲಾಗಿತ್ತು. ಹವಾಮಾನ ಇಲಾಖೆ ವರದಿಯಂತೆ ಮುಂದಿನ ಕೆಲವು ದಿನಗಳವರೆಗೆ ಜಿಲ್ಲೆಯಲ್ಲಿ ಹವಾಮಾನ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.

ಕಡಬ ತಾಲೂಕು ಸಿರಿಬಾಗಿಲು ಪ್ರದೇಶದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ತಾಲೂಕಿನ ಇತರ ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ.

ಇದನ್ನೂ ಓದಿ:

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago