ಬೆಳ್ತಂಗಡಿ: ರಾಜ್ಯದ ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.
ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತಗಳಾದ್ದು ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದೆ. ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.
ಕಳೆದ ಆಗಸ್ಟ್ನ ಪ್ರಳಯವನ್ನು ನೆನಪಿಸುವಂತೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಭಾರೀ ಮಳೆಗೆ ರಾತ್ರಿಯಲ್ಲಿ ಮರವೊಂದು ಧರಶಾಹಿಯಾಗಿದ್ದು ಅದನ್ನು ತೆರವುಗೊಳಿಸಲಾಗಿದೆ. ಘಾಟಿ ರಸ್ತೆಯಲ್ಲಿ ಪ್ರಸ್ತುತ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧವಿರುವ ಹಿನ್ನೆಲೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…