ಮಂಗಳೂರು: ಕರಾವಳಿಯ ಬಿಲ್ಲವ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡರು ಅಸಮಾಧಾನ ತಮ್ಮ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಪಕ್ಷದ ನಿರ್ಧಾರದಿಂದ ಬೇಸರವಾಗಿದೆ. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅಥವಾ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿತ್ತು. ಆದರೆ ಇಬ್ಬರನ್ನೂ ಕಡೆಗಣಿಸಲಾಗಿದೆ. ಈ ಸಂಬಂಧ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಲಾಗಿದ್ದು, ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಲಾಗಿದೆ ಎಂದರು.
ಪ್ರವೀಣ್ ನೆಟ್ಟಾರು ಪತ್ನಿಗೆ ಬಿಜೆಪಿಯವರು ಗುತ್ತಿಗೆ ಆಧಾರದ ಕೆಲಸ ನೀಡಿದ್ದರು. ಗುತ್ತಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಹೋಗಿದೆ. ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದಿದ್ದರೆ ಖಾಯಂ ಸರಕಾರಿ ಕೆಲಸ ಕೊಡಬೇಕಿತ್ತು. ನೆಟ್ಟಾರು ನಮ್ಮ ಸಮುದಾಯಕ್ಕೆ ಸೇರಿದವರು ಅವರ ಪತ್ನಿಗೆ ಸರಕಾರಿ ಕೆಲಸ ಕೊಡಿಸುವ ಜವಾಬ್ದಾರಿ ನಮ್ಮದು ಎಂದರು.
ಮುಖಂಡರಾದ ಉಮೇಶ್ ದಂಡಕೇರಿ, ಗಣೇಶ್ ಪೂಜಾರಿ, ನೀರಜ್ ಪಾಲ್, ಪದ್ಮನಾಭ ಕೋಟ್ಯಾನ್, ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…