ಉಡುಪಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಹರಡಿ ಜನರು ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿರುವಾಗಲೇ ಇದೀಗ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಮತ್ತು ಶಿವಮೊಗ್ಗ ಜಿಲ್ಲೆಯ ಸಿದ್ದಾಪುರದಲ್ಲಿ ಒಂದು ಹೆಣ್ಣು ಮಂಗದ ಶವ ಪತ್ತೆಯಾಗಿದೆ.
ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ
ಸದ್ಯ ಮಂಗನ ಸಾವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಕೋತಿಯ ದೇಹದ ಕೆಲವು ಭಾಗಗಳನ್ನು ಆರೋಗ್ಯಾಧಿಕಾರಿಗಳು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ. ಸಿದ್ದಾಪುರದ ಬಳಿ ಸಿಕ್ಕ ಮಂಗನ ಶವವನ್ನು ಇಲಾಖೆಯ ಸಿಬ್ಬಂದಿ ತಪಾಸಣೆಗೆ ಬೇಕಾದ ಭಾಗಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್ಗೆ ಕಳುಹಿಸಿದ್ದಾರೆ. ಬಳಿಕ ಶವದ ಪೋಸ್ಟ್ಮಾರ್ಟಂ ಮಾಡಿ ದಹಿಸಲಾಗಿದೆ.
ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆಯಲ್ಲಿ 42 ಮಂಗನ ಕಾಯಿಲೆ ಶಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 14 ಮಂದಿಗೆ ಕಾಯಿಲೆ ಇರುವುದು ದೃಢಪಟ್ಟಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…