Featured

ಕರಾವಳಿ ಭಾಗದಲ್ಲಿ ಮಂಗಗಳ ಶವ ಪತ್ತೆ : ಮಂಗನ ಕಾಯಿಲೆಗೆ ಸಾರ್ವಜನಿಕರಲ್ಲಿ ಆತಂಕ‌

ಉಡುಪಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಹರಡಿ ಜನರು ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿರುವಾಗಲೇ ಇದೀಗ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಮತ್ತು ಶಿವಮೊಗ್ಗ ಜಿಲ್ಲೆಯ ಸಿದ್ದಾಪುರದಲ್ಲಿ ಒಂದು ಹೆಣ್ಣು ಮಂಗದ ಶವ ಪತ್ತೆಯಾಗಿದೆ.

ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ

ಸದ್ಯ ಮಂಗನ ಸಾವು ಸಾರ್ವಜನಿಕರಲ್ಲಿ ಆತಂಕ‌ ಮೂಡಿಸಿದೆ. ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಕೋತಿಯ ದೇಹದ ಕೆಲವು ಭಾಗಗಳನ್ನು ಆರೋಗ್ಯಾಧಿಕಾರಿಗಳು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ. ಸಿದ್ದಾಪುರದ ಬಳಿ ಸಿಕ್ಕ ಮಂಗನ ಶವವನ್ನು ಇಲಾಖೆಯ ಸಿಬ್ಬಂದಿ ತಪಾಸಣೆಗೆ ಬೇಕಾದ ಭಾಗಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್​ಗೆ ಕಳುಹಿಸಿದ್ದಾರೆ. ಬಳಿಕ ಶವದ ಪೋಸ್ಟ್​ಮಾರ್ಟಂ ಮಾಡಿ ದಹಿಸಲಾಗಿದೆ.

ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆಯಲ್ಲಿ 42 ಮಂಗನ ಕಾಯಿಲೆ ಶಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 14 ಮಂದಿಗೆ ಕಾಯಿಲೆ ಇರುವುದು ದೃಢಪಟ್ಟಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

11 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

11 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

11 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

11 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

12 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 hours ago