Featured

ಕರಾವಳಿ ಭಾಗದಲ್ಲಿ ಮಂಗಗಳ ಶವ ಪತ್ತೆ : ಮಂಗನ ಕಾಯಿಲೆಗೆ ಸಾರ್ವಜನಿಕರಲ್ಲಿ ಆತಂಕ‌

ಉಡುಪಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಹರಡಿ ಜನರು ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿರುವಾಗಲೇ ಇದೀಗ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಮತ್ತು ಶಿವಮೊಗ್ಗ ಜಿಲ್ಲೆಯ ಸಿದ್ದಾಪುರದಲ್ಲಿ ಒಂದು ಹೆಣ್ಣು ಮಂಗದ ಶವ ಪತ್ತೆಯಾಗಿದೆ.

ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ

ಸದ್ಯ ಮಂಗನ ಸಾವು ಸಾರ್ವಜನಿಕರಲ್ಲಿ ಆತಂಕ‌ ಮೂಡಿಸಿದೆ. ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಕೋತಿಯ ದೇಹದ ಕೆಲವು ಭಾಗಗಳನ್ನು ಆರೋಗ್ಯಾಧಿಕಾರಿಗಳು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ. ಸಿದ್ದಾಪುರದ ಬಳಿ ಸಿಕ್ಕ ಮಂಗನ ಶವವನ್ನು ಇಲಾಖೆಯ ಸಿಬ್ಬಂದಿ ತಪಾಸಣೆಗೆ ಬೇಕಾದ ಭಾಗಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್​ಗೆ ಕಳುಹಿಸಿದ್ದಾರೆ. ಬಳಿಕ ಶವದ ಪೋಸ್ಟ್​ಮಾರ್ಟಂ ಮಾಡಿ ದಹಿಸಲಾಗಿದೆ.

ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆಯಲ್ಲಿ 42 ಮಂಗನ ಕಾಯಿಲೆ ಶಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 14 ಮಂದಿಗೆ ಕಾಯಿಲೆ ಇರುವುದು ದೃಢಪಟ್ಟಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago