ಮಂಗಳೂರು,: ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆ ’ಯಲ್ಲೋ ಅಲರ್ಟ್’ ಘೋಷಣೆ ಮಾಡಿದೆ.
ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸೆಕೆ ಹೆಚ್ಚಿದ್ದು, ಸೋಮವಾರ ಮಧ್ಯಾಹ್ನದ ವೇಳೆಗೆ ಮಳೆ ಸುರಿದು ಇಳೆ ತಂಪಾಗಿತ್ತು. ಸೋಮವಾರ ರಾತ್ರಿ, ಮಂಗಳವಾರ ರಾತ್ರಿಯೂ ಜಿಲ್ಲೆಯ ಕೆಲವೆಡೆ ಮಳೆ ಬಂದಿದೆ. ಅಳದಂಗಡಿ, ನಾರಾವಿ ಸುತ್ತಮುತ್ತ ಮಂಗಳವಾರ ಮಳೆಯಾಗಿದೆ. ಬಂಟ್ವಾಳದ ಹಲವೆಡೆ ಸಾಧಾರಣ ಮಳೆ ಸುರಿದಿದೆ. ತಡರಾತ್ರಿಯೂ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.
ದ.ಕ. ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಬುಧವಾರ ಮತ್ತು ಗುರುವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯಲ್ಲೋ ಎಲರ್ಟ್ ಘೋಷಿಸಿದೆ.
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…
ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ…