ಬೆಂಗಳೂರು : ಕರೋನಾ ಸಾವುಗಳೆಲ್ಲವೂ ಬಿಜೆಪಿ ಪ್ರಾಯೋಜಿತ ಮಾರಣಹೋಮ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕೊರೊನಾ ಬಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೇ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ ಈ ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜಾಬ್ದಾರಿಗಳ, ಭ್ರಷ್ಟಾಚಾರಿಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯ ಸರ್ಕಾರ ಅಘೋಷಿತ ಲಾಕ್ ಡೌನ್ ಜಾರಿಗೊಳಿಸಿದೆ. ಬಡವರಿಗೆ, ಸ್ವಉದ್ಯೋಗಿಗಳಿಗೆ, ಕಾರ್ಮಿಕರಿಗೆ ಸೇರಿದಂತೆ ಎಲ್ಲಾ ಅರ್ಹರಿಗೆ ಕೂಡಲೇ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು. ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಸಣ್ಣ & ಮಧ್ಯಮ ಉದ್ಯಮ, ಕೈಗಾರಿಕೆಗಳ ನೆರವಿಗೆ ಅಗತ್ಯ ಕ್ರಮ ಕೈಗೊಂಡು ಉದ್ಯೋಗ ಹಾಗೂ ಆರ್ಥಿಕ ನಷ್ಟವಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದೆ.
ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…