ಬೀದರ್ : ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವೇತನವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ, ಇನ್ನಷ್ಟು ಬಿಗಿಯಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಗೌರವಯುತವಾಗಿ ಬಂದು ಬಸ್ಗಳನ್ನು ಓಡಿಸಬೇಕು. ಹಬ್ಬಗಳ ಸಮಯದಲ್ಲಿ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನೆ ಮಾಡುವವವರ ವಿರುದ್ಧ ಕ್ರಮ ಅನಿವಾರ್ಯವಾಗುತ್ತದೆ. ಈಗಾಗಲೇ ಯಾರ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಷ್ಟ ಸಮಯದಲ್ಲೂ 2300 ಕೋಟಿ ರೂ. ಸಂಬಳವನ್ನು ಸರ್ಕಾರದಿಂದ ಕೊಡಲಾಗಿದ್ದು, ಅಗತ್ಯ ಸಹಕಾರವನ್ನು ಸಹ ನೀಡಲಾಗಿದೆ. ಯಾವನದ್ದೋ ಮಾತು ಕೇಳಿಕೊಂಡು ಮುಷ್ಕರ ಮಾಡುತ್ತಿರುವುದು ಸರಿಯಲ್ಲ ಎಂದು ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾಗೆ ಮೂರನೇ ಲಸಿಕೆ ; ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಕೇಂದ್ರ ಅನುಮತಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…