ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಜೀಪ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಕಾರಿನಲ್ಲಿ ದೇವದುರ್ಗಕ್ಕೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:
ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ರೇಣುಕಾರಾಜ 2008ನೇ ಬ್ಯಾಚ್ನ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದು, ಡಿಎಆರ್ ಸಿಪಿಐ ವಾಹನ ಚಾಲಕರಾಗಿದ್ದರು. ಹೃದಯಾಘಾತದಿಂದ ಕರ್ತವ್ಯನಿರತ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…