ಕರ್ನಾಟಕಕ್ಕೆ ಕಾಲಿಟ್ಟ ಡೆಲ್ಟಾ ವೈರಸ್ ಸೋಂಕು ; ಮೈಸೂರಿನಲ್ಲಿ ಓರ್ವರಿಗೆ ಸೋಂಕು ಪತ್ತೆ : ಸಚಿವ ಸುಧಾಕರ್ – vishwanews24
ಮೈಸೂರು, : “ಕೊರೊನಾ ಸೋಂಕು ಬೆನ್ನಲ್ಲೇ ಕರ್ನಾಟಕಕ್ಕೆ ಡೆಲ್ಟಾ ವೈರಸ್ ಸೋಂಕು ಕಾಲಿಟ್ಟಿದೆ” ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಮೈಸೂರಿನಲ್ಲಿ ಓರ್ವರಿಗೆ ಡೆಲ್ಟಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕ್ಕಕೆ ಮೊದಲ ಡೆಲ್ಟಾ ಪ್ಲಸ್ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಬ್ಬರಿಗೆ ಡೆಲ್ಟಾ ಪ್ಲಸ್ ಪತ್ತೆಯಾಗಿತ್ತು ಎಂದು ವರದಿಯಾಗಿತ್ತು. ಆದರೆ, ಈ ಬಗ್ಗೆ ನಿನ್ನೆ ಆರೋಗ್ಯ ಇಲಾಖೆ ಖಚಿತಪಡಿಸಿರಲಿಲ್ಲ. ಇದೀಗ ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಖಚಿತಪಡಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…