ಶಿವಮೊಗ್ಗ, : “ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಬದಲಾಗಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಬಜೆಟ್ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿದ್ದು, ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ” ಎಂದರು.
ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ -Vishwanews24
ಇನ್ನು “ಮೈತ್ರಿ ಸರ್ಕಾರ ಪತನವಾದ ಬಳಿಕ ಬಂದ ಸರ್ಕಾರ ಎರಡು ವರ್ಷದಲ್ಲಿ ಮಾಡಿರುವ ಘೋಷಣೆಗಳು, ಜನಸಾಮಾನ್ಯರಿಗೆ ಹೇಗೆ ಸ್ಪಂದಿಸಿದ್ದಾರೆ ಎನ್ನುವುದನ್ನ ನೋಡಿದ್ದೇನೆ. 2018 ರಲ್ಲಿ ಮಳೆಯಿಂದಾಗಿ ಮನೆಗಳು ಬಿದ್ದಿದ್ದವು, ಮನೆ ಕಟ್ಟಲು 5 ಲಕ್ಷ ನೀಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ಇತ್ತೀಚೆಗೆ ಸದನದಲ್ಲಿ ಸಚಿವರು ಸರ್ಕಾರದ ಹಣವನ್ನ ಪಡೆಯಲು ಫಲಾನುಭವಿಗಳು ಬೇಡ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ” ಎಂದರು.
ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…