Featured

ಕರ್ನಾಟಕದಲ್ಲಿರುವುದು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ : ಹೆಚ್.ಡಿ. ಕುಮಾರಸ್ವಾಮಿ -Vishwanews24

ಕರ್ನಾಟಕದಲ್ಲಿರುವುದು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ : ಹೆಚ್.ಡಿ. ಕುಮಾರಸ್ವಾಮಿ -Vishwanews24

ಶಿವಮೊಗ್ಗ, : “ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಬದಲಾಗಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಬಜೆಟ್‌ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿದ್ದು, ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ” ಎಂದರು.

ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ -Vishwanews24

ಇನ್ನು “ಮೈತ್ರಿ ಸರ್ಕಾರ ಪತನವಾದ ಬಳಿಕ ಬಂದ ಸರ್ಕಾರ ಎರಡು ವರ್ಷದಲ್ಲಿ ಮಾಡಿರುವ ಘೋಷಣೆಗಳು, ಜನಸಾಮಾನ್ಯರಿಗೆ ಹೇಗೆ ಸ್ಪಂದಿಸಿದ್ದಾರೆ ಎನ್ನುವುದನ್ನ ನೋಡಿದ್ದೇನೆ. 2018 ರಲ್ಲಿ ಮಳೆಯಿಂದಾಗಿ ಮನೆಗಳು ಬಿದ್ದಿದ್ದವು, ಮನೆ ಕಟ್ಟಲು 5 ಲಕ್ಷ ನೀಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ಇತ್ತೀಚೆಗೆ ಸದನದಲ್ಲಿ ಸಚಿವರು ಸರ್ಕಾರದ ಹಣವನ್ನ ಪಡೆಯಲು ಫಲಾನುಭವಿಗಳು ಬೇಡ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ” ಎಂದರು.

ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago