ಬೆಂಗಳೂರು : ಕರ್ನಾಟಕದಲ್ಲಿ ಅಧಿಕೃತವಾಗಿ ಎರಡು ಡೆಲ್ಟಾ ಪ್ಲಸ್ ಕೇಸ್ ದಾಖಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾತಾನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ಒಂದು ಕೇಸ್ ಮತ್ತೆ ಆಗಿತ್ತು. ಈಗ ಬೆಂಗಳೂರಿನಲ್ಲಿ ಹಿರಿಯ ವ್ಯಕ್ತಿಯೊಬ್ಬರಿಗೆ ಡೆಲ್ಟಾ ಪ್ಲಸ್ ಸೋಂಕು ಕಂಡು ಬಂದಿದೆ. ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದವರನ್ನ ಪರೀಕ್ಷೆ ಮಾಡಲಾಗಿದ್ದು, ಇಂದು ವರದಿ ಬರಲಿದೆ ಎಂದು ತಿಳಿಸಿದರು.
ಡೆಲ್ಟಾ ಪ್ಲಸ್ ವೈರಸ್ ಕುರಿತು ಯಾರು ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ. ಡೆಲ್ಟಾ ಪ್ಲಸ್ ಮತ್ತು ಡೆಲ್ಟಾ ವೈರಸ್ ಒಂದೇ ಗುಣಲಕ್ಷಣ ಹೊಂದಿದೆ. ಆದರೆ ಚಿಕಿತ್ಸೆ ವಿಧಾನ ಸ್ವಲ್ಪ ಬೇರೆ ಇದೆ ಎಂದು ಸ್ಪಷ್ಟಪಡಿಸಿದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…