Featured

ಕರ್ನಾಟಕದಲ್ಲಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕಬೇಕು : ಸಂಸತ್‌ನಲ್ಲಿ ಮನವಿ ಮಾಡಿದ ತೇಜಸ್ವಿ ಸೂರ್ಯ -Vishwanews24

ಹೊಸದಿಲ್ಲಿ: ಆಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದ ಭದ್ರತೆಗೆ ಸವಾಲಾಗಿದ್ದು,ಕೇಂದ್ರ ಸರ್ಕಾರ ಎನ್‌ಆರ್‌ಸಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂಸತ್‌ನಲ್ಲಿ ಮನವಿ ಮಾಡಿದ್ದಾರೆ.

ಬುಧವಾರ ಸಂಸತ್‌ ಕಲಾಪವನ್ನುದ್ದೇಶಿಸಿ ಮಾತನಾಡಿದ ಅವರು , ಜಮಾತ್‌ ಉಲ್‌ ಮುಜಾಹಿದೀನ್‌ ಬಾಂಗ್ಲಾದೇಶ್‌ ಉಗ್ರರು ಬೆಂಗಳೂರಿನಲ್ಲೇ ಅತ್ಯಂತ ಅಪಾಯಕಾರಿ ರಾಕೆಟ್‌ ಬಾಂಬ್‌ ಮತ್ತಿತರ ಸ್ಫೋಟಕಗಳನ್ನು ತಯಾರಿಸಿ ದೇಶದ ವಿರುದ್ಧ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ಸಂಚು
ರೂಪಿಸಿರುವ ವಿಚಾರವನ್ನು ಪ್ರಸ್ತಾವಿಸಿದರು.

ಎನ್‌ಆರ್‌ಸಿಯನ್ನು ಬೆಂಗಳೂರು ಮತ್ತು ಕರ್ನಾಟಕಕ್ಕೂ ವಿಸ್ತರಿಸಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬೆಂಗಳೂರು ಹೊರವಲಯದ ಚಿಕ್ಕಬಾಣಾವರದಲ್ಲಿ ಜೆಎಂಬಿ ಉಗ್ರರು ವಾಸವಿದ್ದ ಹಬೀಬುರ್‌ ಮನೆಯಲ್ಲಿ ಸ್ಫೋಟಕಸಾಮಗ್ರಿಗಳನ್ನು ಎನ್‌ಐಎ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದರು. 9 ಎಂ.ಎಂ ಸ್ಫೋಟಕ, ಸುಧಾರಿತ ಗ್ರೆನೇಡ್‌ ಶೆಲ್‌ ದೊರೆತಿತ್ತು. ಆಚ್ಚರಿಯೆಂಬಂತೆ, ಐಇಡಿ/ರಾಕೆಟ್‌ ತಯಾರಿಸುವ ಇತರ ಸ್ಫೋಟಕ ಸಾಮಗ್ರಿಗಳೂ ದೊರೆತಿದ್ದವು .

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago