ಬೆಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಪಂಚರಾಜ್ಯ ಚುನಾವಣಾಯ ಫಲಿತಾಂಶ ಕುರಿತು ಬಹುತೇಕ ಸ್ಪಷ್ಟ ಚಿತ್ರಣ ಸಿಕ್ಕಿದ್ದು, ಕಾಂಗ್ರೆಸ್ಗೆ ಹೀನಾಯ ಸೋಲಾಗಿದೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಆಗಲೇ ಅಧಿಕಾರ ಹಿಡಿದೇ ಬಿಟ್ಟಿದ್ದೀವಿ ಅನ್ನೋ ಹೇಗೆ ಕರ್ನಾಟಕದಲ್ಲಿ ಜೆಡಿಎಸ್ ಅನ್ನು ನಾಶ ಮಾಡ್ತೀವಿ ಎಂದು ಹೊರಟ ಕಾಂಗ್ರೆಸ್ಸಿಗರಿಗೆ ಈ ಪಂಚರಾಜ್ಯ ಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ ಎಂದರು.
ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಚುನಾವಣೆ ಫಲಿತಾಂಶವೇ ನಮಗೆ ಸ್ಫೂರ್ತಿ. ಗೋವಾ, ಉತ್ತರಾಖಂಡ್ನಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಲು ಅಲ್ಲಿ ಯಾರೂ ನಾಯಕರಿಲ್ಲ ಎಂಬಂತೆ ಕರ್ನಾಟಕದ ಸೂತ್ರಧಾರಿಗಳನ್ನು ಕರೆಸಿಕೊಳ್ಳಲಿಲ್ಲವೇ? ಈಗ ಏನಾಯ್ತು ನೋಡಿ? ಎಂದು ಡಿಕಿಶಿ ವಿರುದ್ಧ ಎಚ್ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದರು.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…