Featured

ಕರ್ನಾಟಕದಲ್ಲಿ ಜೆಡಿಎಸ್​ ನಾಶ ಮಾಡ್ತೀವಿ ಎಂದು ಹೊರಟ ಕಾಂಗ್ರೆಸ್ಸಿಗರಿಗೆ ಪಂಚರಾಜ್ಯ ಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ : ಎಚ್​ಡಿಕೆ – Vishwanews24

ಕರ್ನಾಟಕದಲ್ಲಿ ಜೆಡಿಎಸ್​ ನಾಶ ಮಾಡ್ತೀವಿ ಎಂದು ಹೊರಟ ಕಾಂಗ್ರೆಸ್ಸಿಗರಿಗೆ ಪಂಚರಾಜ್ಯ ಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ : ಎಚ್​ಡಿಕೆ – Vishwanews24

ಬೆಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಪಂಚರಾಜ್ಯ ಚುನಾವಣಾಯ ಫಲಿತಾಂಶ ಕುರಿತು ಬಹುತೇಕ ಸ್ಪಷ್ಟ ಚಿತ್ರಣ ಸಿಕ್ಕಿದ್ದು, ಕಾಂಗ್ರೆಸ್​ಗೆ ಹೀನಾಯ ಸೋಲಾಗಿದೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಆಗಲೇ ಅಧಿಕಾರ ಹಿಡಿದೇ ಬಿಟ್ಟಿದ್ದೀವಿ ಅನ್ನೋ ಹೇಗೆ ಕರ್ನಾಟಕದಲ್ಲಿ ಜೆಡಿಎಸ್​ ಅನ್ನು ನಾಶ ಮಾಡ್ತೀವಿ ಎಂದು ಹೊರಟ ಕಾಂಗ್ರೆಸ್ಸಿಗರಿಗೆ ಈ ಪಂಚರಾಜ್ಯ ಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ ಎಂದರು.

ಪಶ್ಚಿಮ ಬಂಗಾಳ ಮತ್ತು ಪಂಜಾಬ್​ ಚುನಾವಣೆ ಫಲಿತಾಂಶವೇ ನಮಗೆ ಸ್ಫೂರ್ತಿ. ಗೋವಾ, ಉತ್ತರಾಖಂಡ್​ನಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಲು ಅಲ್ಲಿ ಯಾರೂ ನಾಯಕರಿಲ್ಲ ಎಂಬಂತೆ ಕರ್ನಾಟಕದ ಸೂತ್ರಧಾರಿಗಳನ್ನು ಕರೆಸಿಕೊಳ್ಳಲಿಲ್ಲವೇ? ಈಗ ಏನಾಯ್ತು ನೋಡಿ? ಎಂದು ಡಿಕಿಶಿ ವಿರುದ್ಧ ಎಚ್​ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದರು.

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

3 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

4 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

4 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

6 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

6 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

7 hours ago