ಮಂಗಳೂರು : ಅಡುಗೆ ಅನಿಲ ದರವನನ್ನು ಏಕಾಏಕಿ ಹೆಚ್ಚಳ ಮಾಡಿರುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ಮಾಡುತ್ತಿದ್ದರು. ಈ ರೀತಿ ಏಕಾಏಕಿಯಾಗಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದು ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ಅಡುಗೆ ಅನಿಲ ದರ ಹೆಚ್ಚಳ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ದೊರೆಯುತ್ತಿಲ್ಲ. ಯಾವ ಜಿಲ್ಲೆಗೂ ಪ್ರಕೃತಿ ವಿಕೋಪದ ಹಣ ಬಿಡುಗಡೆಯಾಗಿಲ್ಲ. ಶಾಸಕರ ನಿಧಿಗೂ ಹಣ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ 2800 ಕೋಟಿ ಹಣ ಬಾಕಿಯಿದೆ, ಪಂಚಾಯತ್ ನಲ್ಲಿ ಆಗುತ್ತಿದ್ದ ಸ್ವಲ್ಪ ಕೆಲಸ ಕೂಡ ಆಗುತ್ತಿಲ್ಲ ಎಂದು ತಿಳಿಸಿದರು.
ಸರಕಾರ ಅಕ್ಕಿ ಕೊಡಲು ಕೂಡಾ ಯೋಚನೆ ಮಾಡುತ್ತಿದೆ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಘಿದ್ದ ಕಾಲದಲ್ಲಿ ಯಾವುದೇ ಹಣಕಾಸಿನ ಕೊರತೆಯಾಗಿಲ್ಲಎಂದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…