ಮಂಗಳೂರು : ಅಡುಗೆ ಅನಿಲ ದರವನನ್ನು ಏಕಾಏಕಿ ಹೆಚ್ಚಳ ಮಾಡಿರುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ಮಾಡುತ್ತಿದ್ದರು. ಈ ರೀತಿ ಏಕಾಏಕಿಯಾಗಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದು ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ಅಡುಗೆ ಅನಿಲ ದರ ಹೆಚ್ಚಳ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ದೊರೆಯುತ್ತಿಲ್ಲ. ಯಾವ ಜಿಲ್ಲೆಗೂ ಪ್ರಕೃತಿ ವಿಕೋಪದ ಹಣ ಬಿಡುಗಡೆಯಾಗಿಲ್ಲ. ಶಾಸಕರ ನಿಧಿಗೂ ಹಣ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ 2800 ಕೋಟಿ ಹಣ ಬಾಕಿಯಿದೆ, ಪಂಚಾಯತ್ ನಲ್ಲಿ ಆಗುತ್ತಿದ್ದ ಸ್ವಲ್ಪ ಕೆಲಸ ಕೂಡ ಆಗುತ್ತಿಲ್ಲ ಎಂದು ತಿಳಿಸಿದರು.
ಸರಕಾರ ಅಕ್ಕಿ ಕೊಡಲು ಕೂಡಾ ಯೋಚನೆ ಮಾಡುತ್ತಿದೆ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಘಿದ್ದ ಕಾಲದಲ್ಲಿ ಯಾವುದೇ ಹಣಕಾಸಿನ ಕೊರತೆಯಾಗಿಲ್ಲಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…