Featured

ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ  ಸರಿ ಮಾಡಿಕೊಳ್ಳಬೇಕು : ಸದಾನಂದ ಗೌಡ  – vishwanews24

ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ  ಸರಿ ಮಾಡಿ­ಕೊಳ್ಳಬೇಕು : ಸದಾನಂದ ಗೌಡ

ಬೆಂಗಳೂರು: ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ ಡಿವಿ ಸದಾನಂದ ಗೌಡ  ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್‌ಡಿಎ ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್  ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು.

ಬಿಜೆಪಿ-ಜೆಡಿಎಸ್  ಒಡೆದ ಮನೆ ಆಗಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ನಮ್ಮದಾಗಿದೆ. ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದನ್ನ ನೋಡಿದ್ರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.

ನಮ್ಮಲ್ಲಿ ಸಾಮರಸ್ಯವಿಲ್ಲ ಪ್ಲ್ಯಾನ್ ಆಫ್ ಆಕ್ಷನ್ ಇಲ್ಲದ್ದಕ್ಕೆ ನೋವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಮ್ಮ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವೂ ಆಗಿದ್ದು ಫೋನ್ ಮಾಡಿ ತಿಳಿಸುತ್ತಿದ್ದಾರೆ. ಒಂದು ಕಡೆ ರಾಜಕೀಯ ಹೋರಾಟ ಆಗಬೇಕು. ಮತ್ತೊಂದು ಕಡೆ ಕಾನೂನು ಹೋರಾಟ ಮಾಡಬೇಕು ಎಂದರು.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

17 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

29 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago