Featured

ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭ : ಸಚಿವ ಬಿ.ಸಿ.ನಾಗೇಶ್ -Vishwanews24

ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭ : ಸಚಿವ ಬಿ.ಸಿ.ನಾಗೇಶ್ -Vishwanews24

ಬೆಂಗಳೂರು : “ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆಗಸ್ಟ್‌ 23ರಿಂದ ಪ್ರಾರಂಭವಾಗಲಿದೆ” ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಘೋಷಣೆ ಮಾಡಿದ್ದಾರೆ.

ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಫ್ರೌಢ ಶಿಕ್ಷಣ ಮಂಡಳಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಫಲಿತಾಂಶ ಪ್ರಕಟಿಸಿದ ಬಳಿಕ ಶಾಲಾ ಆರಂಭದ ಕುರಿತು ಮಾಹಿತಿ ನೀಡಿದ ಅವರು, “ತಜ್ಞರು ಕೊಟ್ಟಿರುವ ವರದಿ ಆಧಾರದ ಮೇಲೆ 9 ರಿಂದ 12ನೇ ತರಗತಿಗಳು ಆಗಸ್ಟ್ 23ರಿಂದ ಶಾಲೆಗಳು ಪ್ರಾರಂಭವಾಗಲಿದೆ” ಎಂದು ತಿಳಿಸಿದರು.

ಇನ್ನು ಮಕ್ಕಳನ್ನು ಶಾಲೆಗೆ ಕಳುಹಿಸಲು ತಂದೆ -ತಾಯಿ ಹೆದರುತ್ತಿದ್ದಾರೆ ಅಂಥ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಾವುದೇ ರೀತಿಯಲ್ಲಿ ಅಡೆ ತಡೆ ಇಲ್ಲದೇ ಮಕ್ಕಳಲ್ಲಿ ಸೋಂಕು ಉಂಟಾಗಾದಂತೆ ನಡೆಸಲಾಗಿದ್ದು, ಯಶಸ್ವಿಯಾಗಿ ಕೂಡ ಪರೀಕ್ಷೆ ಮುಗಿದಿದೆ ಈ ಹಿನ್ನಲೆಯಲ್ಲಿ ಮಕ್ಕಳ ತಂದೆ-ತಾಯಿಯಗಳು ಶಾಲೆಗೆ ಕಳುಹಿಸುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಪೋಷಕರಿಗೆ ಯಾವುದೇ ಭಯ ಬೇಡ 9 ರಿಂದ 12ನೇ ತರಗತಿಗಳು ಪ್ರಾರಂಭವಾದ ಮೇಲೆ ಎಲ್ಲಾ ಮಾರ್ಗಸೂಚನೆಗಳನ್ನು ಶಾಲೆಯಲ್ಲಿ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

6 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

6 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

8 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

9 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

10 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

10 hours ago