ಬೆಂಗಳೂರು : “ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆಗಸ್ಟ್ 23ರಿಂದ ಪ್ರಾರಂಭವಾಗಲಿದೆ” ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಿದ್ದಾರೆ.
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಫ್ರೌಢ ಶಿಕ್ಷಣ ಮಂಡಳಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಫಲಿತಾಂಶ ಪ್ರಕಟಿಸಿದ ಬಳಿಕ ಶಾಲಾ ಆರಂಭದ ಕುರಿತು ಮಾಹಿತಿ ನೀಡಿದ ಅವರು, “ತಜ್ಞರು ಕೊಟ್ಟಿರುವ ವರದಿ ಆಧಾರದ ಮೇಲೆ 9 ರಿಂದ 12ನೇ ತರಗತಿಗಳು ಆಗಸ್ಟ್ 23ರಿಂದ ಶಾಲೆಗಳು ಪ್ರಾರಂಭವಾಗಲಿದೆ” ಎಂದು ತಿಳಿಸಿದರು.
ಇನ್ನು ಮಕ್ಕಳನ್ನು ಶಾಲೆಗೆ ಕಳುಹಿಸಲು ತಂದೆ -ತಾಯಿ ಹೆದರುತ್ತಿದ್ದಾರೆ ಅಂಥ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಾವುದೇ ರೀತಿಯಲ್ಲಿ ಅಡೆ ತಡೆ ಇಲ್ಲದೇ ಮಕ್ಕಳಲ್ಲಿ ಸೋಂಕು ಉಂಟಾಗಾದಂತೆ ನಡೆಸಲಾಗಿದ್ದು, ಯಶಸ್ವಿಯಾಗಿ ಕೂಡ ಪರೀಕ್ಷೆ ಮುಗಿದಿದೆ ಈ ಹಿನ್ನಲೆಯಲ್ಲಿ ಮಕ್ಕಳ ತಂದೆ-ತಾಯಿಯಗಳು ಶಾಲೆಗೆ ಕಳುಹಿಸುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದ್ದಾರೆ.
ಪೋಷಕರಿಗೆ ಯಾವುದೇ ಭಯ ಬೇಡ 9 ರಿಂದ 12ನೇ ತರಗತಿಗಳು ಪ್ರಾರಂಭವಾದ ಮೇಲೆ ಎಲ್ಲಾ ಮಾರ್ಗಸೂಚನೆಗಳನ್ನು ಶಾಲೆಯಲ್ಲಿ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…