Featured

ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭ : ಸಚಿವ ಬಿ.ಸಿ.ನಾಗೇಶ್ -Vishwanews24

ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭ : ಸಚಿವ ಬಿ.ಸಿ.ನಾಗೇಶ್ -Vishwanews24

ಬೆಂಗಳೂರು : “ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆಗಸ್ಟ್‌ 23ರಿಂದ ಪ್ರಾರಂಭವಾಗಲಿದೆ” ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಘೋಷಣೆ ಮಾಡಿದ್ದಾರೆ.

ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಫ್ರೌಢ ಶಿಕ್ಷಣ ಮಂಡಳಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಫಲಿತಾಂಶ ಪ್ರಕಟಿಸಿದ ಬಳಿಕ ಶಾಲಾ ಆರಂಭದ ಕುರಿತು ಮಾಹಿತಿ ನೀಡಿದ ಅವರು, “ತಜ್ಞರು ಕೊಟ್ಟಿರುವ ವರದಿ ಆಧಾರದ ಮೇಲೆ 9 ರಿಂದ 12ನೇ ತರಗತಿಗಳು ಆಗಸ್ಟ್ 23ರಿಂದ ಶಾಲೆಗಳು ಪ್ರಾರಂಭವಾಗಲಿದೆ” ಎಂದು ತಿಳಿಸಿದರು.

ಇನ್ನು ಮಕ್ಕಳನ್ನು ಶಾಲೆಗೆ ಕಳುಹಿಸಲು ತಂದೆ -ತಾಯಿ ಹೆದರುತ್ತಿದ್ದಾರೆ ಅಂಥ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಾವುದೇ ರೀತಿಯಲ್ಲಿ ಅಡೆ ತಡೆ ಇಲ್ಲದೇ ಮಕ್ಕಳಲ್ಲಿ ಸೋಂಕು ಉಂಟಾಗಾದಂತೆ ನಡೆಸಲಾಗಿದ್ದು, ಯಶಸ್ವಿಯಾಗಿ ಕೂಡ ಪರೀಕ್ಷೆ ಮುಗಿದಿದೆ ಈ ಹಿನ್ನಲೆಯಲ್ಲಿ ಮಕ್ಕಳ ತಂದೆ-ತಾಯಿಯಗಳು ಶಾಲೆಗೆ ಕಳುಹಿಸುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಪೋಷಕರಿಗೆ ಯಾವುದೇ ಭಯ ಬೇಡ 9 ರಿಂದ 12ನೇ ತರಗತಿಗಳು ಪ್ರಾರಂಭವಾದ ಮೇಲೆ ಎಲ್ಲಾ ಮಾರ್ಗಸೂಚನೆಗಳನ್ನು ಶಾಲೆಯಲ್ಲಿ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago