ಹಾವೇರಿ : ಒಂದಲ್ಲ ಒಂದು ದಿನ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ. ಇಂದು ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರು ಮುಂದಿನ ದಿನಗಳಲ್ಲಿ ನಮ್ಮ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ ನೊಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಗಣಪತಿ ಉತ್ಸವದಲ್ಲಿ ಮಾತನಾಡಿದ ಅವರು, ಇಂದು ಹಸಿರು ಬಾವುಟ ಹಾರಿಸೋಕೆ ಒಡಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿರು ಬಾವುಟನೇ ಇಲ್ದಂಗೆ ಮಾಡ್ತೀವಿ. ಕೆಲ ಸ್ವಾಮೀಜಿಗಳು ಸನಾತನ ಧರ್ಮ ಉಳಿಸುವ ಕೆಲಸ ಮಾಡುತ್ತಿಲ್ಲ.
2024ರ ಚುನಾವಣೆಯಲ್ಲಿ ಮತ್ತೆ ಮೊದಿಯನ್ನು ಬೆಂಬಲಿಸಬೇಕು. ಮುಂದಿನ 25 ವರ್ಷ ದೇಶ ನಮ್ಮ ಕೈಯಲ್ಲೇ ಇರುತ್ತದೆ.ಧರ್ಮ ಉಳಿಸುವ ಕೆಲಸ ಮಾಡಬೇಕಾದವರು ಮಂತ್ರಿ ಮಾಡಿ ಮುಖ್ಯಮಂತ್ರಿ ಮಾಡಿ ಅಂತಾ ಲಾಬಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಇಂಡಿಯಾ ಅಂತಾ ಇಟ್ಟವರು ಬ್ರಿಟಿಷರು. ನೀವು ಭಾರತೀಯಾರ? ಅಥವಾ ಬ್ರಿಟಿಷರಿಗೆ ಹುಟ್ಟಿದ್ದೀರಾ? ನಾವು ಭಾರತೀಯರು ನಮ್ಮ ಭಾರತದ ಒಂದು ಟವರ್ ಮೇಲೆ ಒಂದು ಧ್ವಜ ಹಾರಿಸಿದಕ್ಕೆ ಉರಿಯುತ್ತದೆ. ನಮಗಿಂತ ದೊಡ್ಡ ಧ್ವಜ ಹಾರಿಸಿದರೆ ಬಹಳ ದೊಡ್ಡವರಾದ್ರಾ? ನಿಮ್ಮ ಅಪ್ಪಂದಿರಿಗೆ ಹುಟ್ಟಿದ್ದೀರಾ? ನಾವು ಚಂದ್ರನ ಮೇಲೆ ತ್ರಿವಣಧ್ವಜ ಹಾರಿಸಿದ್ದೇವೆ. ನಿಮ್ಮಂಪ್ಪನಿಗೆ ಹುಟ್ಟಿದ್ರೆ ಅಲ್ಲಿ ಹೋಗಿ ಧ್ವಜ ಹಾರಿಸಿ. ಅನ್ನ ತಿನ್ನೋದು ಭಾರತದ್ದು, ನೀರು ಕುಡಿಯುವುದು ಭಾರತದ್ದು. ಮತ್ತೆ ಪಾಕಿಸ್ತಾನಕ್ಕೆ ಜೈ ಅಂತೀರಾ ಅಲ್ಲ, ಯಾರಿಗೆ ಹುಟ್ಟಿದ್ದಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…