Featured

ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ , ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ’ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – Vishwanews24

ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ , ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ’ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಾವೇರಿ : ಒಂದಲ್ಲ ಒಂದು ದಿನ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ. ಇಂದು ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರು ಮುಂದಿನ ದಿನಗಳಲ್ಲಿ ನಮ್ಮ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ ನೊಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಗಣಪತಿ ಉತ್ಸವದಲ್ಲಿ ಮಾತನಾಡಿದ ಅವರು, ಇಂದು ಹಸಿರು ಬಾವುಟ ಹಾರಿಸೋಕೆ ಒಡಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿರು ಬಾವುಟನೇ ಇಲ್ದಂಗೆ ಮಾಡ್ತೀವಿ. ಕೆಲ ಸ್ವಾಮೀಜಿಗಳು ಸನಾತನ ಧರ್ಮ ಉಳಿಸುವ ಕೆಲಸ ಮಾಡುತ್ತಿಲ್ಲ.

2024ರ ಚುನಾವಣೆಯಲ್ಲಿ ಮತ್ತೆ ಮೊದಿಯನ್ನು ಬೆಂಬಲಿಸಬೇಕು. ಮುಂದಿನ 25 ವರ್ಷ ದೇಶ ನಮ್ಮ ಕೈಯಲ್ಲೇ ಇರುತ್ತದೆ.ಧರ್ಮ ಉಳಿಸುವ ಕೆಲಸ ಮಾಡಬೇಕಾದವರು ಮಂತ್ರಿ ಮಾಡಿ ಮುಖ್ಯಮಂತ್ರಿ ಮಾಡಿ ಅಂತಾ ಲಾಬಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಇಂಡಿಯಾ ಅಂತಾ ಇಟ್ಟವರು ಬ್ರಿಟಿಷರು. ನೀವು ಭಾರತೀಯಾರ? ಅಥವಾ ಬ್ರಿಟಿಷರಿಗೆ ಹುಟ್ಟಿದ್ದೀರಾ? ನಾವು ಭಾರತೀಯರು ನಮ್ಮ ಭಾರತದ ಒಂದು ಟವರ್ ಮೇಲೆ ಒಂದು ಧ್ವಜ ಹಾರಿಸಿದಕ್ಕೆ ಉರಿಯುತ್ತದೆ. ನಮಗಿಂತ ದೊಡ್ಡ ಧ್ವಜ ಹಾರಿಸಿದರೆ ಬಹಳ ದೊಡ್ಡವರಾದ್ರಾ? ನಿಮ್ಮ ಅಪ್ಪಂದಿರಿಗೆ ಹುಟ್ಟಿದ್ದೀರಾ? ನಾವು ಚಂದ್ರನ ಮೇಲೆ ತ್ರಿವಣಧ್ವಜ ಹಾರಿಸಿದ್ದೇವೆ. ನಿಮ್ಮಂಪ್ಪನಿಗೆ ಹುಟ್ಟಿದ್ರೆ ಅಲ್ಲಿ ಹೋಗಿ ಧ್ವಜ ಹಾರಿಸಿ. ಅನ್ನ ತಿನ್ನೋದು ಭಾರತದ್ದು, ನೀರು ಕುಡಿಯುವುದು ಭಾರತದ್ದು. ಮತ್ತೆ ಪಾಕಿಸ್ತಾನಕ್ಕೆ ಜೈ ಅಂತೀರಾ ಅಲ್ಲ, ಯಾರಿಗೆ ಹುಟ್ಟಿದ್ದಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 minute ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

36 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

48 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago