Featured

ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭಾರಿ ಮುನ್ನಡೆ ; ವಿಜಯೋತ್ಸವಕ್ಕೆ ಕಾರ್ಯಕರ್ತರ ಭರ್ಜರಿ ಸಿದ್ಧತೆ – vishwanews24

ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭಾರಿ ಮುನ್ನಡೆ ; ವಿಜಯೋತ್ಸವಕ್ಕೆ ಕಾರ್ಯಕರ್ತರ ಭರ್ಜರಿ ಸಿದ್ಧತೆ

ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್ ಮುನ್ನಡೆಯಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ 23,210 ಮತಗಳ ಮುನ್ನಡೆ ಸಾಧಿಸಿದ್ದಾರೆ. 15ನೇ ಸುತ್ತಿನಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8,239 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್‌ 12,251 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಈಗಾಗಲೇ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವಕ್ಕೆ ಸಿದ್ಧತೆ ನಡೆಸುತ್ತಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

16 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

16 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

16 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago