ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬುಧವಾರ (ಇಂದು) ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು.
ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಹೇಳಿದರು.
ಉಡುಪಿ : ಜೂ. 6 ರಂದು ನೇರ ಸಂದರ್ಶನ ಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್…
ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ ಉಡುಪಿ: ಕಾಂಗ್ರೆಸ್…
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ…
ರಾಜ್ಯಸಭೆ ಟಿಕೆಟ್ ರೇಸ್ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! ಕರಾವಳಿ ಭಾಗದ ರಾಜಕೀಯ…
ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ ಉಡುಪಿ : ಪ್ರಧಾನಿ ನರೇಂದ್ರ ಮೋದಿ…
ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ ಮಂಗಳೂರು : ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ…