Featured

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ – vishwanews24

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ

ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ, ಮತ್ತಷ್ಟು ಯಶಸ್ಸು ನಿಮ್ಮದಾಗಲಿ

ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬುಧವಾರ (ಇಂದು) ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು.

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಹೇಳಿದರು.

Vishwa News 24

Recent Posts

ಉಡುಪಿ : ಜೂ. 6 ರಂದು ನೇರ ಸಂದರ್ಶನ -vishwanews24

ಉಡುಪಿ : ಜೂ. 6 ರಂದು ನೇರ ಸಂದರ್ಶನ ಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್…

2 hours ago

ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ – vishwanews24

ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ ಉಡುಪಿ: ಕಾಂಗ್ರೆಸ್…

3 hours ago

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ -vishwanews24

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ…

3 hours ago

ರಾಜ್ಯಸಭೆ ಟಿಕೆಟ್ ರೇಸ್‌ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! vishwanews24

ರಾಜ್ಯಸಭೆ ಟಿಕೆಟ್ ರೇಸ್‌ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! ಕರಾವಳಿ ಭಾಗದ ರಾಜಕೀಯ…

4 hours ago

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ – vishwanews24

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ ಉಡುಪಿ : ಪ್ರಧಾನಿ ನರೇಂದ್ರ ಮೋದಿ…

4 hours ago

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ – vishwanews24

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ ಮಂಗಳೂರು : ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ…

5 hours ago