ಕರ್ನಾಟಕ ಕೇಸರಿಯಾಗುವುದಿಲ್ಲ, ಆದರೆ, ವರ್ಣರಂಜಿತವಾಗಿ ಮುಂದುವರಿಯಲಿದೆ ಎಂದು ನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.
ವಿಶ್ವಾಸಮತ ಯಾಚಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಗ್ಗೆ ವ್ಯಂಗ್ಯವಾಡಿರುವ ಅವರು, ‘ಆರಂಭವಾಗುವುದಕ್ಕೂ ಮುನ್ನವೇ ಪಂದ್ಯ ಮುಕ್ತಾಯವಾಗಿದೆ. 56 ಅನ್ನು ಮರೆತುಬಿಡಿ, 55 ಗಂಟೆಗಳ ಕಾಲವೂ ಉಳಿಸಲಾಗಿಲ್ಲ ಎಂದು ರೈ ಟ್ವೀಟ್ನಲಿ ಹೇಳಿದ್ದಾರೆ.
ತಮಾಷೆಯನ್ನು ಬದಿಗಿಟ್ಟು ಹೇಳುವುದಾದರೆ, ಹೆಚ್ಚಿನ ರಾಜಕೀಯ ಕೆಸರೆರಚಾಟ ನೋಡಲು ಪ್ರಿಯ ನಾಗರಿಕರು ಸಿದ್ಧರಾಗಿರಿ. ನಾಗರಿಕರ ಪರವಾದ ನಿಲುವನ್ನು ಹಾಗೂ #justasking ಮುಂದುವರಿಸಲಿದ್ದೇನೆ’ ಎಂದು ಟ್ವೀಟ್ನಲ್ಲಿ ಪ್ರಕಾಶ್ ರೈ ಉಲ್ಲೇಖಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…