ಕರ್ನಾಟಕ ಕೇಸರಿಯಾಗುವುದಿಲ್ಲ, ಆದರೆ, ವರ್ಣರಂಜಿತವಾಗಿ ಮುಂದುವರಿಯಲಿದೆ ಎಂದು ನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.
ವಿಶ್ವಾಸಮತ ಯಾಚಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಗ್ಗೆ ವ್ಯಂಗ್ಯವಾಡಿರುವ ಅವರು, ‘ಆರಂಭವಾಗುವುದಕ್ಕೂ ಮುನ್ನವೇ ಪಂದ್ಯ ಮುಕ್ತಾಯವಾಗಿದೆ. 56 ಅನ್ನು ಮರೆತುಬಿಡಿ, 55 ಗಂಟೆಗಳ ಕಾಲವೂ ಉಳಿಸಲಾಗಿಲ್ಲ ಎಂದು ರೈ ಟ್ವೀಟ್ನಲಿ ಹೇಳಿದ್ದಾರೆ.
ತಮಾಷೆಯನ್ನು ಬದಿಗಿಟ್ಟು ಹೇಳುವುದಾದರೆ, ಹೆಚ್ಚಿನ ರಾಜಕೀಯ ಕೆಸರೆರಚಾಟ ನೋಡಲು ಪ್ರಿಯ ನಾಗರಿಕರು ಸಿದ್ಧರಾಗಿರಿ. ನಾಗರಿಕರ ಪರವಾದ ನಿಲುವನ್ನು ಹಾಗೂ #justasking ಮುಂದುವರಿಸಲಿದ್ದೇನೆ’ ಎಂದು ಟ್ವೀಟ್ನಲ್ಲಿ ಪ್ರಕಾಶ್ ರೈ ಉಲ್ಲೇಖಿಸಿದ್ದಾರೆ.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…