ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ತೀರ್ಪು ಅತೃಪ್ತಿಕರವಾಗಿದ್ದು, ಇದು ಮುಸ್ಲಿಮರ ಸಾಂವಿಧಾನಿಕ ಧಾರ್ಮಿಕ ಮತ್ತು ಶೈಕ್ಷಣಿಕ ಹಕ್ಕುಗಳನ್ನು ಪರಿಗಣಿಸದೆ ಸರ್ಕಾರದ ಆಶಯದ ನಿರ್ಧಾರವನ್ನು ಎತ್ತಿಹಿಡಿಯುವಂತಿದೆ ಎಂದು ಮುಸ್ಲಿಂ ಒಕ್ಕೂಟಗಳು ಗುರುವಾರದಂದು ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ನಗರದಲ್ಲಿ ಮುಸ್ಲಿಂ ಮಾಲೀಕತ್ವದ ಕೆಲವೊಂದು ಅಂಗಡಿ, ಮಳಿಗೆಗಳು ತೆರೆಯದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದೆ.
ಜಿಲ್ಲೆಯಲ್ಲಿ ಭಾಗಶಃ ಬಂದ್ಗೆ ಬೆಂಬಲ ನೀಡಿದ್ದು, ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಕೆಲವೊಂದು ಮುಸ್ಲಿಂ ವ್ಯಾಪಾರಸ್ಥರು ಬಂದ್ಗೆ ಬೆಂಬಲಿದ್ದು, ಮುಸ್ಲಿಂ ಮಾಲೀಕತ್ವದ ಕೆಲವೊಂದು ಅಂಗಡಿಗಳು ಓಪನ್ ಇದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…