Featured

ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು : ಪ್ರಿಯಾಂಕ್‌ ಖರ್ಗೆ -Vishwanews24

ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು : ಪ್ರಿಯಾಂಕ್‌ ಖರ್ಗೆ -Vishwanews24

ಬೆಂಗಳೂರು : ‘ರಾಜ್ಯ ಬಿಜೆಪಿಯು ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು’ ಎಂದು ಕಾಂಗ್ರೆಸ್‌ ಮುಖಂಡ ಪ್ರಿಯಾಂಕ್‌ ಖರ್ಗೆ ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

 

ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರತಿರೋಧದ ನಡುವೆಯೂ ವಿಧೇಯಕ ಅಂಗೀಕಾರಗೊಂಡಿತು. ಈ ವಿಚಾರವಾಗಿ ರಾಜ್ಯ ಬಿಜೆಪಿಯ ವಿರುದ್ದ ಕಾಂಗ್ರೆಸ್‌ ಮುಖಂಡ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ರೈತರು, ಕಾರ್ಮಿಕರು, ವೈದ್ಯರು, ಸಾರಿಗೆ ಮತ್ತು ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರಾಜಕೀಯ ಲಾಭಕ್ಕಾಗಿ, ಕೆಲಸಕ್ಕೆ ಬಾರದ ಕಾನೂನುಗಳನ್ನು ತರಲು ಮಾತ್ರ ಸರ್ಕಾರ ಉತ್ಸುಕತೆ ಪ್ರದರ್ಶಿಸುತ್ತಿದೆ. ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು!” ಎಂದು ಟೀಕಿಸಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago