ಬೆಂಗಳೂರು : ”ಕರ್ನಾಟಕ ಮತ್ತು ಕೇರಳ ನಡುವಿನ ಅಂತರರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಉಡುಪಿ : ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಬಿಜೆಪಿ -Vishwanews24
”ಕರ್ನಾಟಕ ಮತ್ತು ಕೇರಳ ನಡುವೆ ಅಂತರರಾಜ್ಯ ಪ್ರಯಾಣವನ್ನು ನಿಷೇಧ ಮಾಡಲಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ-ಪಿಸಿರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಮಾರ್ಗಸೂಚಿ ಜಾರಿ ಮಾಡಲಾಗಿದೆ” ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉಡುಪಿ : ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು -Vishwanews24
ಇನ್ನು ವಯನಾಡ್ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಗಡಿಯಲ್ಲಿನ ನಿರ್ಬಂಧ ತೆರವುಗೊಳಿಸಿ ಎಂದು ಮನವಿ ಮಾಡಿರುವ ಅವರು, ಎರಡು ರಾಜ್ಯಗಳ ನಡುವೆ ಸರಕು ಸಾಗಾಟಕ್ಕೆ ತೊಂದರೆ ಉಂಟಾಗುತ್ತದೆ ಎಂದೂ ಹೇಳಿದ್ದಾರೆ. ತರಕಾರಿಗಳಿಗೆ ಉತ್ತರ ಕೇರಳವು ಕರ್ನಾಟಕವನ್ನು ಅವಲಂಬಿಸಿದೆ. ಕರ್ನಾಟಕದ ಗಡಿ ಪ್ರದೇಶಗಳಿಂದ ಕೃಷಿ ಕಾರ್ಮಿಕರು ನಿಯಮಿತವಾಗಿ ವಯನಾಡದಲ್ಲಿರುವ ಕೇರಳದ ತೋಟಗಳಿಗೆ ಬರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಕಾಸರಗೋಡು ಗಡಿಯಲ್ಲಿ ಆಂಬುಲೆನ್ಸ್ಗಳನ್ನು ಕೂಡಾ ತಡೆಯಲಾಗುತ್ತಿದೆ ಎಂದು ಕಾಸಗರೋಡಿನ ಖಾಸಗಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಮನೋಜ್ ನಾಯರ್ ಮಾಧ್ಯಮವೊಂದಕ್ಕೆ ತಿಳಿಸಿದ್ದು, ಆದರೆ ನಾವು ಯಾವುದೇ ವಾಹನ ತಡೆದಿಲ್ಲ, ಕೊರೊನಾ ನೆಗೆಟಿವ್ ವರದಿ ಪರಿಶೀಲಿಸಿದ್ದೇವೆ ಅಷ್ಟೇ ಎನ್ನುತ್ತಾರೆ ಅಧಿಕಾರಿಗಳು
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…