Featured

ಕರ್ನಾಟಕ ಮತ್ತು ಕೇರಳ ಅಂತರರಾಜ್ಯ ಪ್ರಯಾಣ ನಿಷೇಧವಿಲ್ಲ, ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ : ಸುಧಾಕರ್‌ ಸ್ಪಷ್ಟನೆ -Vishwanews24

ಕರ್ನಾಟಕ ಮತ್ತು ಕೇರಳ ಅಂತರರಾಜ್ಯ ಪ್ರಯಾಣ ನಿಷೇಧವಿಲ್ಲ, ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ : ಸುಧಾಕರ್‌ ಸ್ಪಷ್ಟನೆ -Vishwanews24

ಬೆಂಗಳೂರು : ”ಕರ್ನಾಟಕ ಮತ್ತು ಕೇರಳ ನಡುವಿನ ಅಂತರರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಕೊರೊನಾ ನೆಗಟಿವ್‌ ವರದಿ ಮಾತ್ರ ಕಡ್ಡಾಯ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿ : ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಬಿಜೆಪಿ -Vishwanews24

”ಕರ್ನಾಟಕ ಮತ್ತು ಕೇರಳ ನಡುವೆ ಅಂತರರಾಜ್ಯ ಪ್ರಯಾಣವನ್ನು ನಿಷೇಧ ಮಾಡಲಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ-ಪಿಸಿರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಮಾರ್ಗಸೂಚಿ ಜಾರಿ ಮಾಡಲಾಗಿದೆ” ಎಂದು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಉಡುಪಿ : ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು -Vishwanews24

ಇನ್ನು ವಯನಾಡ್ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಗಡಿಯಲ್ಲಿನ ನಿರ್ಬಂಧ ತೆರವುಗೊಳಿಸಿ ಎಂದು ಮನವಿ ಮಾಡಿರುವ ಅವರು, ಎರಡು ರಾಜ್ಯಗಳ ನಡುವೆ ಸರಕು ಸಾಗಾಟಕ್ಕೆ ತೊಂದರೆ ಉಂಟಾಗುತ್ತದೆ ಎಂದೂ ಹೇಳಿದ್ದಾರೆ. ತರಕಾರಿಗಳಿಗೆ ಉತ್ತರ ಕೇರಳವು ಕರ್ನಾಟಕವನ್ನು ಅವಲಂಬಿಸಿದೆ. ಕರ್ನಾಟಕದ ಗಡಿ ಪ್ರದೇಶಗಳಿಂದ ಕೃಷಿ ಕಾರ್ಮಿಕರು ನಿಯಮಿತವಾಗಿ ವಯನಾಡದಲ್ಲಿರುವ ಕೇರಳದ ತೋಟಗಳಿಗೆ ಬರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ; ಸುಳ್ಯದ ಅರೇಬಿಕ್ ಶಾಲಾ ಶಿಕ್ಷಕನ ಬಂಧನ -Vishwanews24

ಇನ್ನು ಕಾಸರಗೋಡು ಗಡಿಯಲ್ಲಿ ಆಂಬುಲೆನ್ಸ್‌ಗಳನ್ನು ಕೂಡಾ ತಡೆಯಲಾಗುತ್ತಿದೆ ಎಂದು ಕಾಸಗರೋಡಿನ ಖಾಸಗಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಮನೋಜ್ ನಾಯರ್ ಮಾಧ್ಯಮವೊಂದಕ್ಕೆ ತಿಳಿಸಿದ್ದು, ಆದರೆ ನಾವು ಯಾವುದೇ ವಾಹನ ತಡೆದಿಲ್ಲ, ಕೊರೊನಾ ನೆಗೆಟಿವ್‌ ವರದಿ ಪರಿಶೀಲಿಸಿದ್ದೇವೆ ಅಷ್ಟೇ ಎನ್ನುತ್ತಾರೆ ಅಧಿಕಾರಿಗಳು

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

50 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

1 hour ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago