ಕರ್ನಾಟಕ ರಾಜ್ಯದ ಎಲ್ಲಾ ಸಾರಿಗೆ ಮಾರ್ಗದಲ್ಲಿ ಶೇಕಡಾ 50ರಷ್ಟು ಖಾಸಗಿ ಬಸ್ಸು ಆರಂಭಿಸುವಂತೆ ಕುಯಿಲಾಡಿ ಸುರೇಶ್ ನಾಯಕ್ ಒತ್ತಾಯ.vishwanews24

ಉಡುಪಿ: ರಾಜ್ಯದಲ್ಲಿ ಪದೇಪದೇ ಕೆಎಸ್ಆರ್ಟಿಸಿ ನೌಕರರ ಮುಷ್ಕರ ಹಾಗೂ ಇತರ ಸಮಸ್ಯೆಗಳಿಂದಾಗಿ ಪ್ರಯಾಣಿಕರಿಗೆ ಬಾರಿ ಸಮಸ್ಯೆ ಉಂಟಾಗುತ್ತಿದೆ ಈ ಸಮಸ್ಯೆ ಬಗೆಹರಿಯಬೇಕು ಎಂದಾದರೆ ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ಸರಕಾರ ಕೂಡ ರಾಜ್ಯದ ಎಲ್ಲಾ ಭಾಗದಲ್ಲಿ ಖಾಸಗಿ ಬಸ್ಸುಗಳು ಓಡಾಟಕ್ಕೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಒಕ್ಕೂಟದ ಖಜಾಂಜಿಯಾಗಿ ಕುಯಿಲಾಡಿ ಸುರೇಶ್ ನಾಯಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಖಾಸಗಿ ಬಸ್ಸುಗಳ ಓಡಾಟದಿಂದ ಸರಕಾರದ ಬೊಕ್ಕಸಕ್ಕೆ ಲಾಭವಾಗುತ್ತದೆ ಹಾಗೂ ಪದೇಪದೇ ಹೊಸ ಡಿಪೋಗಳ ನಿರ್ಮಾಣ ಮಾಡುವಂಥದ್ದು ಮತ್ತು ಹೊಸ ಬಸ್ ಖರೀದಿ ಮಾಡುವ ಸಮಸ್ಯೆಗಳು ಬಗೆಹರಿದಂತೆ ಆಗುತ್ತದೆ ಅಲ್ಲದೆ ಖಾಸಾಗಿ ಹಾಗೂ ಸರ್ಕಾರಿ ಬಸ್ಸುಗಳ ಒಡಾಡುವುದರಿಂದ ಪ್ರಯಾಣಿಕರಿಗೆ ಕೂಡ ಅನುಕೂಲವಾಗುತ್ತೆ ಎಂದರು.
ಈ‌ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಹೆಚ್ಚಿನ ಗಮನಹರಿಸಿ ರಾಜ್ಯದ ಎಲ್ಲಾ ಸಾರಿಗೆ ಭಾಗದಲ್ಲಿ ಖಾಸಗಿ ಬಸ್ಸುಗಳಿಗೆ ಶೇಕಡ 50ರಷ್ಟು ಅನುಪಾತದಲ್ಲಿ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

Facebook video link

&https://www.facebook.com/193132874519477/posts/757324604766965/

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago