ಉಡುಪಿ: ರಾಜ್ಯದಲ್ಲಿ ಪದೇಪದೇ ಕೆಎಸ್ಆರ್ಟಿಸಿ ನೌಕರರ ಮುಷ್ಕರ ಹಾಗೂ ಇತರ ಸಮಸ್ಯೆಗಳಿಂದಾಗಿ ಪ್ರಯಾಣಿಕರಿಗೆ ಬಾರಿ ಸಮಸ್ಯೆ ಉಂಟಾಗುತ್ತಿದೆ ಈ ಸಮಸ್ಯೆ ಬಗೆಹರಿಯಬೇಕು ಎಂದಾದರೆ ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ಸರಕಾರ ಕೂಡ ರಾಜ್ಯದ ಎಲ್ಲಾ ಭಾಗದಲ್ಲಿ ಖಾಸಗಿ ಬಸ್ಸುಗಳು ಓಡಾಟಕ್ಕೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಒಕ್ಕೂಟದ ಖಜಾಂಜಿಯಾಗಿ ಕುಯಿಲಾಡಿ ಸುರೇಶ್ ನಾಯಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಖಾಸಗಿ ಬಸ್ಸುಗಳ ಓಡಾಟದಿಂದ ಸರಕಾರದ ಬೊಕ್ಕಸಕ್ಕೆ ಲಾಭವಾಗುತ್ತದೆ ಹಾಗೂ ಪದೇಪದೇ ಹೊಸ ಡಿಪೋಗಳ ನಿರ್ಮಾಣ ಮಾಡುವಂಥದ್ದು ಮತ್ತು ಹೊಸ ಬಸ್ ಖರೀದಿ ಮಾಡುವ ಸಮಸ್ಯೆಗಳು ಬಗೆಹರಿದಂತೆ ಆಗುತ್ತದೆ ಅಲ್ಲದೆ ಖಾಸಾಗಿ ಹಾಗೂ ಸರ್ಕಾರಿ ಬಸ್ಸುಗಳ ಒಡಾಡುವುದರಿಂದ ಪ್ರಯಾಣಿಕರಿಗೆ ಕೂಡ ಅನುಕೂಲವಾಗುತ್ತೆ ಎಂದರು.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಹೆಚ್ಚಿನ ಗಮನಹರಿಸಿ ರಾಜ್ಯದ ಎಲ್ಲಾ ಸಾರಿಗೆ ಭಾಗದಲ್ಲಿ ಖಾಸಗಿ ಬಸ್ಸುಗಳಿಗೆ ಶೇಕಡ 50ರಷ್ಟು ಅನುಪಾತದಲ್ಲಿ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
Facebook video link
&https://www.facebook.com/193132874519477/posts/757324604766965/
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…