ಉಡುಪಿ: ರಾಜ್ಯದಲ್ಲಿ ಪದೇಪದೇ ಕೆಎಸ್ಆರ್ಟಿಸಿ ನೌಕರರ ಮುಷ್ಕರ ಹಾಗೂ ಇತರ ಸಮಸ್ಯೆಗಳಿಂದಾಗಿ ಪ್ರಯಾಣಿಕರಿಗೆ ಬಾರಿ ಸಮಸ್ಯೆ ಉಂಟಾಗುತ್ತಿದೆ ಈ ಸಮಸ್ಯೆ ಬಗೆಹರಿಯಬೇಕು ಎಂದಾದರೆ ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ಸರಕಾರ ಕೂಡ ರಾಜ್ಯದ ಎಲ್ಲಾ ಭಾಗದಲ್ಲಿ ಖಾಸಗಿ ಬಸ್ಸುಗಳು ಓಡಾಟಕ್ಕೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಒಕ್ಕೂಟದ ಖಜಾಂಜಿಯಾಗಿ ಕುಯಿಲಾಡಿ ಸುರೇಶ್ ನಾಯಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಖಾಸಗಿ ಬಸ್ಸುಗಳ ಓಡಾಟದಿಂದ ಸರಕಾರದ ಬೊಕ್ಕಸಕ್ಕೆ ಲಾಭವಾಗುತ್ತದೆ ಹಾಗೂ ಪದೇಪದೇ ಹೊಸ ಡಿಪೋಗಳ ನಿರ್ಮಾಣ ಮಾಡುವಂಥದ್ದು ಮತ್ತು ಹೊಸ ಬಸ್ ಖರೀದಿ ಮಾಡುವ ಸಮಸ್ಯೆಗಳು ಬಗೆಹರಿದಂತೆ ಆಗುತ್ತದೆ ಅಲ್ಲದೆ ಖಾಸಾಗಿ ಹಾಗೂ ಸರ್ಕಾರಿ ಬಸ್ಸುಗಳ ಒಡಾಡುವುದರಿಂದ ಪ್ರಯಾಣಿಕರಿಗೆ ಕೂಡ ಅನುಕೂಲವಾಗುತ್ತೆ ಎಂದರು.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಹೆಚ್ಚಿನ ಗಮನಹರಿಸಿ ರಾಜ್ಯದ ಎಲ್ಲಾ ಸಾರಿಗೆ ಭಾಗದಲ್ಲಿ ಖಾಸಗಿ ಬಸ್ಸುಗಳಿಗೆ ಶೇಕಡ 50ರಷ್ಟು ಅನುಪಾತದಲ್ಲಿ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
Facebook video link
&https://www.facebook.com/193132874519477/posts/757324604766965/
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…