Featured

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ – Vishwanews24

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿದೆ.

ಜಿ.ಸಿ.ಚಂದ್ರಶೇಖರ್‌ ಮತ್ತು ನಾಸೀರ್ ಹುಸೇನ್‌ ಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್‌ ನೀಡಿದೆ. ಇನ್ನು ಎಐಸಿಸಿ ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದೆ.ಇದಕ್ಕೂ ಮುನ್ನ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಬಾಗಲಕೋಟೆ ಮೂಲದ ಸಂಘ ಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ಘೋಷಿಸಿತ್ತು.

ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಈ ಮೂವರು ನಾಯಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಅಜಯ್ ಮಾಕೆನ್ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು. ನಾಳೆ ಬೆಳಗ್ಗೆ ಅಜಯ್ ಮಕೆನ್, ಜಿಸಿ ಚಂದ್ರಶೇಖರ ಹಾಗೂ ನಾಸಿರ್ ಹುಸೇನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

 

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

13 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

13 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

13 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

14 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

14 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

15 hours ago