ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣರರ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸಿದ ಮಾಜಿ ಸಚಿವ ನಿನಯ್ ಕುಮಾರ್ ಸೊರಕೆ ಮತ್ತು ತಂಡ:vishwanews24
ಕಾಪು: ೨೦೨೨ ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕಾಪು ತಾಲೂಕಿನ ಮೂಳೂರು ಗ್ರಾಮದ ದೈವನರ್ತಕ ಗುಡ್ಡ ಪಾಣರ ಅವರ ಮನೆಗೆ ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿ ಹಾರ-ತುರಾಯಿಗಳೊಂದಿಗೆ ಸನ್ಮಾನಿಸಿ ಗೌರವ ಸಲ್ಲಿಸಿ ಆರ್ಶಿವಾದ ಪಡೆದುಕೊಂಡರು.
ಸುಮಾರು ೪೮ ವರ್ಷಗಳಿಂದ ಕರಾವಳಿ ಭಾಗದಲ್ಲಿ ವಿವಿಧ ದೈವಗಳ ಸೇವೆ ಸಲ್ಲಿಸುತ್ತಿರುವ ಪಾಣರ ಇವರು ಕಳೆದ ೩೮ ವರ್ಷಗಳಿಂದ ಕಾಪು ಗುರು ಬ್ರಹ್ಮ ಮುರ್ಗೆಕಲ ದೈವಸ್ಥಾನದಲ್ಲಿ ಪಿಲಿಚಂಡಿ ದೈವಕ್ಕೆ “ಪಿಲಿಕೋಲ” ದ ಸೇವೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಬೆಳಪು ದೇವಿಪ್ರಸಾದ್ ಶೆಟ್ಟಿ,ನವೀನ್ ಸುವರ್ಣ ಅಡ್ವೆ,ಪುರಸಭಾ ಸದಸ್ಯರು,ಉಸ್ಮಾನ್ ಕಾಪು,ನವೀನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…