ಮಂಗಳೂರು/ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳು ಹಾಗೂ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯಗರ್ಥಿಗಳು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರಕ್ಕೆ ಕೃಷ್ಣಪ್ಪ ಜಿ, ಬಂಟ್ವಾಳ ರಮಾನಾಥ ರೈ, ಮೂಡಬಿದರೆ ಕ್ಷೇತ್ರಕ್ಕೆ ಮಿಥುನ್ ರೈ, ಬೆಳ್ತಂಗಡಿ ಕ್ಷೇತ್ರಕ್ಕೆ ರಕ್ಷಿತ್ ಶಿವರಾಂ ಅವಕಾಶ ಪಡೆದರೆ. ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರಕ್ಕೆ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರಕ್ಕೆ ದಿನೇಶ್ ಹೆಗ್ಡೆ ಮೊಳಹಳ್ಳಿ ಮತ್ತು ಕಾಪು ಕ್ಷೇತ್ರಕ್ಕೆ ವಿನಯ್ ಕುಮಾರ್ ಸೊರಕೆಯವರನ್ನು ಪಕ್ಷ ಆಯ್ಕೆ ಮಾಡಿದೆ.
ಇನ್ನುಳಿದಂತೆ ದಕ ಜಿಲ್ಲೆ ಮಂಗಳೂರು ನಗರ, ಪುತ್ತೂರು, ಸುರತ್ಕಲ್ ಕ್ಷೇತ್ರ ಹಾಗೂ ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಇನ್ನಷ್ಟೇ ಅಭ್ಯರ್ಥಿಯ ಆಯ್ಕೆ ನಡೆಯಬೇಕಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…